26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!