July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

ಬೆಳಾಲು: ಬೆಳಾಲು ಶ್ರೀ ಅಯ್ಯಪ್ಪ ಭಕ್ತವೃಂದದ ಸಮಿತಿ ರಚನೆಯು ಅ.22ರಂದು ಮಾಡಲಾಯಿತು.

ಸಮಿತಿಯ ಗೌರವ ಸಂಚಾಲಕರಾಗಿ ಗುರು ಸ್ವಾಮಿಗಳಾದ ಕೇಶವ, ಸುಧಾಕರ ಕೊಲ್ಪಾಡಿ, ಸೀತರಾಮ ಬಿ.ಎಸ್, ರವರುಗಳನ್ನು ಆಯ್ಕೆಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಗೌಡ ನೋಟರಿ ವಕಿಲರು, ಕಾರ್ಯದರ್ಶಿಯಾಗಿ ಶಶಿಧರ ಆಚಾರ್ಯ ಶಿಲ್ಪಿದಾರರು, ಉಪಾಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಗುಂಡಿಗದ್ದೆ, ಕೋಶಧಿಕಾರಿಯಾಗಿ ಕೃಷ್ಣ ಬನಂದೂರು, ಜತೆಕಾರ್ಯದರ್ಶಿಯಾಗಿ ಸೀತರಾಮ ಕೊಡೋಟ್ಟು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್ ದರ್ಖಾಸು, ವಿಶ್ವನಾಥ ಬಾಯ್ತರು, ಚಂದ್ರಶೇಖರ , ಸಂಜೀವ ಪೂಜಾರಿ ಮಾಯ, ಮಾದವ ಗೌಡ ಪುಂಗೇತ್ತೀಲು, ಬಾಬು ಕೆರೆಕೋಡಿ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಸಮಿತಿಯ ಖಾಯಂ ಆಹ್ವಾನಿತ ಸದಸ್ಯರು ಹರೀಶ ಮುಂಡತ್ತಾರ್, ಗಣೇಶ್ ಅನಂತೋಡಿ, ಸತೀಶ್ ಗೌಡ ಎಳ್ಳು ಗದ್ದೆ, ವಿಘ್ನೇಶ್ ಅನಂತೋಡಿ, ರೂಪೇಶ್ ಪೊಸೊಟ್ಟು, ಅಶೋಕ್ ಕೆ.ಎಮ್ ಮೇಗಿನಮನೆ, ಯಶೋಧರ ಅನಂತೋಡಿ, ಶಿವಗಣೇಶ್, ದಿನೇಶ್ ದರ್ಖಾಸು, ರಮೇಶ್ ಶಾಂತಿಗದ್ದೆ ಇವರುಗಳನ್ನು ಆಯ್ಕೆಮಾಡಲಾಯಿತು.
ಅದರಂತೆ ಈ ವರ್ಷ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವುನ್ನು ಅನಂತೋಡಿ ದೇವಸ್ಥಾನದ ವಠಾರದಲ್ಲಿ ಸೇವೆಗಳೊಂದಿಗೆ ಜನವರಿ 6 ರಂದು ನಡೆಸುವುದೆಂದು ನಿರ್ಧರಿಸಲಾಯಿತು.

Related posts

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!