September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳ ಕೂಡುವಿಕೆಯಿಂದ ನಡೆಯುವ ಬೆರ್ಮೆರ್ ಬೈದೆರ್ಲೆ ಗರಡಿ ಇದರ 2023 -24 ನೇ ಸಾಲಿನ ವಾರ್ಷಿಕ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗರಡಿಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ವಹಿಸಿ ಮಾತನಾಡಿ ಜಾತ್ರಾಮಹೋತ್ಸವದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನ ಜಾತ್ರಾ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಬಿಲ್ಲವ ಜಂಟಿ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗರಡಿ ಭಕ್ತರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಎಂ.ಕೆ ಸ್ವಾಗತಿಸಿ ವಂದಿಸಿದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!