ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳಿಗೊಳಪಟ್ಟ ಬೆರ್ಮೆರ್ ಬೈದೆರ್ಲೆ ಗರಡಿಯ 2023 -24 ನೇ ಸಾಲಿನ ಬ್ರಹ್ಮ ಬೈದೆರ್ಕಳ ಜಾತ್ರಾ ಮಹೋತ್ಸವದ ನೂತನ ಸಮಿತಿಯನ್ನು ಗರಡಿ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಶಿವಾನಂದ ಮಜಲಪಲ್ಕೆ, ಕಾರ್ಯದರ್ಶಿಯಾಗಿ ಜ್ಞಾನೇಶ್ ಕಟ್ಟ, ಕೋಶಾಧಿಕಾರಿಯಾಗಿ ಯತೀಶ್ ಕರಂಬಾರು ಆಯ್ಕೆಯಾದರು.

Leave a Comment

error: Content is protected !!