September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಪ್ರತಿ ವರ್ಷವೂ ನಡೆಯುವ ಆಯುಧ ಪೂಜೆ ಕಾರ್ಯಕ್ರಮವನ್ನು ಅ. 23 ರಂದು ನಡೆಸಲಾಯಿತು.

ಧರ್ಮಸ್ಥಳ ಕ್ಷೇತ್ರದ ವೈದಿಕರು ಆಗಮಿಸಿ ಶ್ರೀ ಶಾರದೆ, ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವರ ಭಾವಚಿತ್ರಕ್ಕೆ ಆರತಿ ಬೆಳಗಿದರು ಜೊತೆಗೆ ಸಂಸ್ಥೆಯ ಸೀವೀಂಗ್ ಮೆಷಿನ್, ಯಂತ್ರೋಪಕರಣ ಪುಸ್ತಕ ಹಾಗೂ ಕಂಪ್ಯೂಟರ್ ಗಳಿಗೆ ಆರತಿ ಬೆಳಗಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಕುಣಿತ ಭಜನೆ ಹಾಗೂ ಕುಳಿತು ಭಜನೆ ಮಾಡುತ್ತಾ ದೇವರನ್ನು ಕಾಣುವ ಪ್ರಯತ್ನ ಮಾಡಿದರು. ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
error: Content is protected !!