July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೇರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾವತಿ, ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya
error: Content is protected !!