September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
error: Content is protected !!