25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
error: Content is protected !!