September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
error: Content is protected !!