July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!