July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25 ರಂದು ನಡೆದಿದೆ.

ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕರು ಅವರ ಮನೆಯ ಕಡೆ ತಿರುಗಿಸುವ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ಗಮನಿಸದೆ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Related posts

ಹತ್ಯಡ್ಕ : ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
error: Content is protected !!