ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25 ರಂದು ನಡೆದಿದೆ.

ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕರು ಅವರ ಮನೆಯ ಕಡೆ ತಿರುಗಿಸುವ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ಗಮನಿಸದೆ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya
error: Content is protected !!