September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya
error: Content is protected !!