25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya
error: Content is protected !!