23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!