25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್ ,ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ,ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಉಪಸ್ಥಿತರಿದ್ದರು.

Related posts

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!