September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್ ,ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ,ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಉಪಸ್ಥಿತರಿದ್ದರು.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
error: Content is protected !!