25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್ ,ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ,ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಉಪಸ್ಥಿತರಿದ್ದರು.

Related posts

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!