ಅಳದಂಗಡಿ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ಇದರ ಆಶ್ರಯದಲ್ಲಿ ಡಿ10 ರಂದು ಅಳದಂಗಡಿ ದೇವಸ್ಥಾನದ ಎದುರುಗಡೆ ನಡೆಯುವ ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷಣ
ಅಳದಂಗಡಿ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ಇದರ ಆಶ್ರಯದಲ್ಲಿ ಡಿ10 ರಂದು ಅಳದಂಗಡಿ ದೇವಸ್ಥಾನದ ಎದುರುಗಡೆ ನಡೆಯುವ ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷಣ