April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೇರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾವತಿ, ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!