22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೇರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾವತಿ, ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya
error: Content is protected !!