25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!