23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya
error: Content is protected !!