37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!