24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya
error: Content is protected !!