25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!