September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya
error: Content is protected !!