24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!