September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya
error: Content is protected !!