July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನಾ ವಿಧಾನ – ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!