22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!