July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!