ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!