April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ ಸದಸ್ಯರಾದ ಎಲಿಯಾಸ್ ರೆಬೆಲ್ ,ಮಹಮ್ಮದ್ ನಜೀರ್ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಸಂದೀಪ್ ಕುಂದುರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಸಂಘದ ಮಾಜಿ ಆಧ್ಯಕ್ಷರಾದ ಸತೀಶ್ ಮರಕ್ಕಡ, ಮೋಟಾರ್ ಜನರಲ್ ಮಜ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ,ಸಂಘ ಪಧಾದಿಕಾರಿಗಳಾದ ಕರುಣಾಕರ, ಹನೀಪ್ ಬಂಗೇರಕಟ್ಟೆ, ಪುನೀತ್ ಮಡುವು ಉಪಸ್ಥಿತರಿದ್ದರು.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
error: Content is protected !!