April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಲ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23 ವ) ಚಿಕಿತ್ಸೆ ಫಲಕಾರಿಯಾಗದೆ ಇಂದು ಅ.25, ಬೆಳಗ್ಗಿನ ಜಾವ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳಿಯರ ಸಹಕಾರದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋಮ ಸ್ಥಿತಿಯಲ್ಲಿದ್ದ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ನಂತರ ಉಜಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಊರಿನ ಸಂಘ ಸಂಸ್ಥೆಗಳು, ದಾನಿಗಳು ವೈದ್ಯಕೀಯ ನೆರವು ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!