July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಪಣಕಜೆ 23ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!