23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಪ್ರತಿ ವರ್ಷವೂ ನಡೆಯುವ ಆಯುಧ ಪೂಜೆ ಕಾರ್ಯಕ್ರಮವನ್ನು ಅ. 23 ರಂದು ನಡೆಸಲಾಯಿತು.

ಧರ್ಮಸ್ಥಳ ಕ್ಷೇತ್ರದ ವೈದಿಕರು ಆಗಮಿಸಿ ಶ್ರೀ ಶಾರದೆ, ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವರ ಭಾವಚಿತ್ರಕ್ಕೆ ಆರತಿ ಬೆಳಗಿದರು ಜೊತೆಗೆ ಸಂಸ್ಥೆಯ ಸೀವೀಂಗ್ ಮೆಷಿನ್, ಯಂತ್ರೋಪಕರಣ ಪುಸ್ತಕ ಹಾಗೂ ಕಂಪ್ಯೂಟರ್ ಗಳಿಗೆ ಆರತಿ ಬೆಳಗಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಕುಣಿತ ಭಜನೆ ಹಾಗೂ ಕುಳಿತು ಭಜನೆ ಮಾಡುತ್ತಾ ದೇವರನ್ನು ಕಾಣುವ ಪ್ರಯತ್ನ ಮಾಡಿದರು. ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!