September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಪ್ರತಿ ವರ್ಷವೂ ನಡೆಯುವ ಆಯುಧ ಪೂಜೆ ಕಾರ್ಯಕ್ರಮವನ್ನು ಅ. 23 ರಂದು ನಡೆಸಲಾಯಿತು.

ಧರ್ಮಸ್ಥಳ ಕ್ಷೇತ್ರದ ವೈದಿಕರು ಆಗಮಿಸಿ ಶ್ರೀ ಶಾರದೆ, ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವರ ಭಾವಚಿತ್ರಕ್ಕೆ ಆರತಿ ಬೆಳಗಿದರು ಜೊತೆಗೆ ಸಂಸ್ಥೆಯ ಸೀವೀಂಗ್ ಮೆಷಿನ್, ಯಂತ್ರೋಪಕರಣ ಪುಸ್ತಕ ಹಾಗೂ ಕಂಪ್ಯೂಟರ್ ಗಳಿಗೆ ಆರತಿ ಬೆಳಗಿದರು. ಸಂಸ್ಥೆಯ ವಿದ್ಯಾರ್ಥಿನಿಯರು ಕುಣಿತ ಭಜನೆ ಹಾಗೂ ಕುಳಿತು ಭಜನೆ ಮಾಡುತ್ತಾ ದೇವರನ್ನು ಕಾಣುವ ಪ್ರಯತ್ನ ಮಾಡಿದರು. ಸಂಸ್ಥೆಯ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya
error: Content is protected !!