25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೇರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾವತಿ, ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!