July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಬರೆಯಲು ಸ್ಪೂರ್ತಿ ನೀಡಿದ ಸುಬ್ರಹ್ಮಣ್ಯ ಭಟ್ಟರ ಧರ್ಮಪತ್ನಿ ಭವ್ಯ ಜಿ.ಜಿ. , ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ ಹಾಗೂ ಗಟ್ಟಿಗಾರು ಗೋಪಾಲಕೃಷ್ಣ ಭಟ್ ರವರು ಉಪಸ್ಥಿತರಿದ್ದರು.

Related posts

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
error: Content is protected !!