25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಪ್ರದೀಪ್ ರವರ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವುವನ್ನು ಸ್ಥಳೀಯ ಉರಗ ಪ್ರೇಮಿ ಯುವಕರಾದ ಅಶ್ವಥ್ ಮತ್ತು ಪ್ರದೀಪ ರವರಿಂದ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸಿ ರಕ್ಷಿತಾರಣ್ಯಗೆ ಬಿಡಲಾಯಿತು.

ಕಾಡಂಚಿನ ಭಾಗಗಳಲ್ಲಿ ಪದೇಪದೇ ಕಾಣಸಿಗುವ ಹೆಬ್ಬಾವುಗಳು ಆಹಾರ ಹುಡುಕಿಕೊಂಡು ಜನರು ಓಡಾಡುವ ಪ್ರದೇಶಗಳಲ್ಲಿ ಕಾಣಿಸಿಕೊಂಡು ಮಕ್ಕಳಲ್ಲಿ ಮಹಿಳೆಯರಲ್ಲಿ ಭಯ ಸನ್ನಿವೇಶ ನಿರ್ಮಾಣವಾಗುತ್ತದೆ. ಕೆಲವರು ಕೊಲ್ಲುವ ಪ್ರಯತ್ನ ಮಾಡುತ್ತಾರೆ ಆದರೆ ಇತ್ತೀಚಿಗೆ ಉರಗಗಳ ಬಗ್ಗೆ ಜನರಲ್ಲಿ ಪ್ರೇಮ ಭಾವನೆ ಇದ್ದು ಸ್ಥಳೀಯರು ಅದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಂತ ಕೆಲಸವನ್ನು ಮಾಡುತ್ತಿದ್ದಾರೆ.

Related posts

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!