27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಬೆಳ್ತಂಗಡಿ: ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಯ ನಿವೃತ್ತ ಡಿ ‘ ದರ್ಜೆ ನೌಕರರಾದ ಜೆ .ಎಂ ಡಿಸೋಜಾ ಅನಾರೋಗ್ಯ ದಿಂದ ಬಳಲುತ್ತಿದ್ದು, ಇಂದು ಅ.25ರಂದು ಇಲಾಖೆಯ ಮಿತ್ರರು ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕುಮಾರ್. ಡಾ. ಜಯ ಕೀರ್ತಿ ಜೈನ್ ಧರ್ಮಸ್ಥಳ, ಪ್ರಶಾಂತ್ ಕುಮಾರ್, ಸಚಿನ್, ಶ್ರೀಧರ್ , ಗಂಗಾಧರ್, ಚಂದ್ರಕುಮಾರ್ ಮೊದಲಾದವರಿದ್ದರು.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!