25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!