25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!