25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

ಮಚ್ಚಿನ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಸಾರ್ವಜನಿಕ ತೆನೆ ಹಬ್ಬ ಆಯುಧ ಪೂಜೆ ಶಾರದಾ ಪೂಜೆಯನ್ನು ಮಾಡಲಾಯಿತು.

ಆಯುಧ ಪೂಜೆಗೆ ಊರ ಭಕ್ತದಿಗಳ ಸುಮಾರು 42ವಾಹನಗಳಿಗೆ ಆಯುಧ ಪೂಜೆ ಮಾಡಲಾಯಿತು. ಭಜನ ಮಂಡಳಿ ಸದಸ್ಯರು ಹಾಗು ಧರ್ಮಸ್ಥಳ ಪ್ರಗತಿ ಬಂದು ಒಕ್ಕೂಟ ಸದಸ್ಯರು ಭಜನೆ ಸೇವೆ ಮಾಡಿದರು.

ಶಾರದಾ ದೇವರಿಗೆ ಮಹಾಪೂಜೆ ಮಾಡಿ ಭಕ್ತದಿಗಳು ಎಲ್ಲಾ ವಾಹನದೊಂದಿಗೆ ಸರದಿಸಲಿನಲ್ಲಿ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಲಿ ಸರ್ವ ಸೇವೆ ಮಾಡಿ ಶ್ರೀ ದೇವರುಗಳ ಅನುಗ್ರಹಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಹಿರಿಯರಾದ ವೆಂಕಪ್ಪ ಮೂಲ್ಯ ಕೊಂಬೆಟ್ಟು ದರ್ನಪ್ಪ ಸಾಲ್ಯಾನ್ ಕುತ್ತಿನ ಕೃಷ್ಣ ಪ್ರಭು ಮುದ ಲಡ್ಕ ದುಜ ಮುದಲಡ್ಕ ಗೋಪಾಲ ಕುಲಾಲ್ ಕೊಂಬೆಟ್ಟು ಹಾಗೂ ಮಂದಿರ ದ ಸದಸ್ಯರು ಊರ ಭಕ್ತದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!