25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya
error: Content is protected !!