25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

ಗೇರುಕಟ್ಟೆ: ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಗೇರುಕಟ್ಟೆ, ಇದರ ರಜತ ಮಹೋತ್ಸವದ ಪ್ರಯುಕ್ತ ಶಕ್ತಿ ಯುವಕಮಂಡಲ ಮತ್ತು ಮಹಾದಾನಿಗಳ ಸಹಕಾರದೊಂದಿಗೆ ಬಡ ಕುಟುಂಬದ ಶ್ರೀಮತಿ ಸೀತಾ ಇವರಿಗೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆಯನ್ನು ಅ. 24 ರಂದು ನಡುಮನೆ ಶ್ರೀನಿವಾಸ ಪುರೋಹಿತರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯಿತಿನ ಅಧ್ಯಕ್ಷ ದಿವಾಕರ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಶಕ್ತಿ ಯುವಕಮಂಡಲದ ಅಧ್ಯಕ್ಷ ಉಮೇಶ್ ಕುಲಾಲ್, ಕುವೆಟ್ಟು ಗ್ರಾಮ ಪಂಚಾಯಿತಿನ ಸದಸ್ಯರಾದ ಸದಾನಂದ ಮೂಲ್ಯ, ಪ್ರಧಾನ ಕಾರ್ಯದರ್ಶಿಯಾದ ತಾರಾನಾಥ ನಾಯ್ಕ್, ಕಾರ್ಯದರ್ಶಿಯಾದ ಸಂತೋಷ ಭಾರ್ಗವಿ, ಕ್ರೀಡೆ ಕಾರ್ಯದರ್ಶಿಯಾದ ಸುದೇಶ್ ಆರ್ ಗೌಡ, ಮಾಧ್ಯಮ ಕಾರ್ಯದರ್ಶಿಯಾದ ಸತೀಶ್ ಸಾಲಿಯಾನ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಯೋಗೀಶ್ ಕುಮಾರ್, ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ದೇವಣ್ಣ ಮೂಲ್ಯ, ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ , ಸಿರಿಲ್ ಪಿಂಟೋ ಹಾಗೂ ಶಕ್ತಿ ಯುವಕಮಂಡಲದ ಪದಾಧಿಕಾರಿಗಳು, ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya
error: Content is protected !!