23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಆನ್ನೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41ವ) ಎಂಬವರು ನೀಡಿದ ದೂರಿನಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಉಷಾ ಅವರಿಗೆ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದ.ಅದರಂತೆ ಉಷಾ ಅವರು ಕೆಲಸ ಪ್ರಾರಂಭಿಸಿದ್ದರು.ಆ ಬಳಿಕ ಅಪರಿಚಿತರು ಉಷಾ ಅವರಿಗೆ ವಿವಿಧ ಕಾರಣ ನೀಡಿ ಒಟ್ಟು ರೂ 4,25,934/ ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 85/2023ರಂತೆ ಕಲಂ 419, 420 ಐಪಿಸಿ 66(ಸಿ) 66(ಡಿ) ಐ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!