ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿರುತ್ತಾರೆ.


ಅರುಣಾಚಲ ಪ್ರದೇಶದಲ್ಲಿ “ವಿದ್ಯಾಭಾರತಿ ಅಖಿಲ ಭಾರತಿಯ ಶಿಕ್ಷಾ ಸಂಸ್ಥಾನ್” ಅಕ್ಟೋಬರ್ 26ರಿಂದ 30ರವರೆಗೆ ನಡೆಸುವ 34ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya
error: Content is protected !!