September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

ಸುಲ್ಕೇರಿ: ಪುರುಷರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆಯು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.


ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಉಪಾಧ್ಯಕ್ಷರುಗಳಾಗಿ ರವಿ ಸಾಲ್ಯಾನ್, ಪುರಂದರ ಪಡುಬೈಲು, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಪೊರಿಂಜ, ಗೌರವ ಸಲಹೆಗಾರರಾಗಿ ಗುರುವಪ್ಪ ಪೂಜಾರಿ ಪಟ್ಲ, ನವೀನ್ ಪಾಲ್ದಿಮನೆ, ಕಿರಣ್ ಕುಮಾರ್ ಜ್ಯೋತಿಕ ಸ್ಟುಡಿಯೊ, ರಾಮಪ್ಪ ಸಣ್ಣ ಪಟ್ಲ, ನಾರಾಯಣ ಪೂಜಾರಿ ಪರಂಟ್ಯಾಲ, ಓಬಯ್ಯ ದೇವಾಡಿಗ, ಸದಸ್ಯರುಗಳಾಗಿ ಸಚಿನ್, ರತ್ನಾಕರ, ಧರ್ಣಪ್ಪ ಪಿಲತ್ತಡಿ, ತಾರನಾಥ, ಪ್ರಕಾಶ್ ಕೊಲ್ಲಂಗೆ, ಅಶೋಕ್ ವರ್ಪಾಳೆ, ಮುತ್ತಯ್ಯ ಪಡುಬೈಲು, ಪ್ರಮೋದ್ ಇಂದ್ರಪ್ರಸ್ಥ, ರಾಜೇಂದ್ರ ಸಾಲ್ಯಾನ್ , ಸುಧೀರ್ ವರ್ಪಾಳೆ, ರಾಜೇಶ್ ಪರಂಟ್ಯಾಲ, ಸದಾನಂದ ಪೆಲತ್ತಡಿ, ಶ್ರೀನಾಥ್ ಕಲ್ಪಿಲ, ರಾಜೇಶ್ ಆಚಾರ್ಯ, ಸದಾನಂದ ಪಿಟ್ಟರ್, ಸದಾನಂದ ಮಂತುಗುಡ್ಡೆ, ಅಶ್ವಥ್ ಕುಲಾಲ್, ಸದಾಶಿವ ಬರಮೇಲು, ವಿಜಯ್ ಅಂಬಡೆದಡಿ
ಗಣೇಶ್ ಕಾಡಂಗೆ, ಸುರೇಶ್ ನಲ್ಕೆ ಪೊರಿಂಜ, ಸುಧೀರ್ ಪಟ್ಲ, ಪ್ರಕಾಶ್ ಕಾಡಂಗೆ, ಪ್ರಕಾಶ್ ಗರಡಿ, ವಸಂತ್ ಅಂಚನ್ ಮಂಡಲ್ದಡ್ಡ, ಶ್ರೇಯಸ್ ಕೊಟ್ನೊಟ್ಟು, ಶ್ರವಣ್ ದೇರೊಟ್ಟು, ದೀಕ್ಷಿತ್ ಮಂಡಲ್ದಡ್ಡ , ಗೇತನ್ ಮಡಿವಾಳ, ಆಶಿಕ್ ಬೊಲ್ಲಾಜೆ, ಆದರ್ಶ್ ದೇರೊಟ್ಟು, ಅಶ್ವಥ್ ವರ್ಪಾಳೆ, ಸದಾಶಿವ ಹೊಕ್ಕಳ, ವಿಠಲ, ಸುರೇಶ್ ,ರಮಣು, ಕೀರ್ತನ್, ಸುನಿಲ್ ಪುನ್ಕೆದಂಡ, ಸಂಕೇತ್ ವರ್ಪಾಳೆ, ಕಿಶೋರ್, ಬೋಜ ಪೂಜಾರಿ, ಮೋನಪ್ಪ ಕಲ್ಕೊಟ್ಟೆ, ಪುರುಷೋತ್ತಮ, ಆನಂದ ಪರಂಟ್ಯಾಲ, ಬಾಲಕೃಷ್ಣ ನಾಯಿಜೆ, ರಮೇಶ್ ಮಂಜುಶ್ರೀ ಆಯ್ಕೆಯಾದರು.

ಈ ಸಂದರ್ಭದಲ್ಲಿ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya
error: Content is protected !!